Karnataka weather: ಕರ್ನಾಟಕದಲ್ಲಿ ಭಾರಿ ಮಳೆ ಅಲರ್ಟ್! 21 ಜಿಲ್ಲೆಗಳಲ್ಲಿ ಗುಡುಗು-ಆಲಿಕಲ್ಲು ಮಳೆ ಎಚ್ಚರಿಕೆ

Karnataka weather

Karnataka weather: ವಿಜಯಪುರ, ಧಾರವಾಡ, ಹಾವೇರಿ-ಗದಗಕ್ಕೆ ಆಲಿಕಲ್ಲು ಮಳೆಯ ಎಚ್ಚರಿಕೆ! ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಮಾ.25ರವರೆಗೆ ಮುನ್ಸೂಚನೆ ಒಂದು ವಾರದ ಕಾಲ ರಾಜ್ಯದಲ್ಲಿ ಭಾರಿ ಮಳೆ, ಬಿರುಗಾಳಿ ಮತ್ತು ಗುಡುಗಿನ ಅಬ್ಬರ; ಕೃಷಿಕರಿಗೆ ಎಚ್ಚರಿಕೆ ರಾಜ್ಯದಲ್ಲಿ ಅನಿರೀಕ್ಷಿತ ಹವಾಮಾನ ಬದಲಾವಣೆಯಿಂದ ಜನಸಾಮಾನ್ಯರು ಮತ್ತು ಕೃಷಿಕರು ತೊಂದರೆಗೀಡಾಗುತ್ತಿದ್ದಾರೆ. ವಿಜಯಪುರ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯೊಂದಿಗೆ ಬಿರುಗಾಳಿ ಉಂಟಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ ಸೇರಿದಂತೆ ಒಟ್ಟು 21 ಜಿಲ್ಲೆಗಳಲ್ಲಿ … Read more